ಸಿದ್ದರಾಮಯ್ಯನವರ 17ನೇ ಬಜೆಟ್: ಯುವಜನ ಮತ್ತು ವಿದ್ಯಾರ್ಥಿಗಳಿಗೆ ದೊಡ್ಡ ಘೋಷಣೆ ನಿರೀಕ್ಷೆ
ಬೆಂಗಳೂರು: ಕರ್ನಾಟಕ ಸರ್ಕಾರದ 2026-27ರ ಬಜೆಟ್ ಇನ್ನೂ ಸಿದ್ಧತೆಯ ಹಂತದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (ಹಣಕಾಸು ಸಚಿವರು) ಪೂರ್ವ-ಬಜೆಟ್ ಸಭೆಗಳನ್ನು ನಡೆಸುತ್ತಿದ್ದಾರೆ.ಫೆಬ್ರವರಿ 15ರೊಳಗೆ ಬಜೆಟ್ ದಿನಾಂಕ ಘೋಷಣೆ ಸಾಧ್ಯತೆ ಇದೆ ಮತ್ತು ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಯಾಗುವ ನಿರೀಕ್ಷೆ ಇದೆ. ಶಿಕ್ಷಣ ಕ್ಷೇತ್ರಕ್ಕೆ ಭಾರಿ ಅನುದಾನದ ನಿರೀಕ್ಷೆ ಶಿಕ್ಷಣ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳು ರಾಜ್ಯದ GSDPಯ 10% ಅನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತಿದ್ದಾರೆ. ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ … Read more